1
ಮಲಾಕಿಯ 2:16
ಕನ್ನಡ ಸತ್ಯವೇದವು C.L. Bible (BSI)
KANCLBSI
ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆ ಹೇಳುತ್ತಾರೆ: “ವಿವಾಹ ವಿಚ್ಛೇದನವನ್ನು ದ್ವೇಷಿಸುತ್ತೇನೆ. ತನ್ನ ಮಡದಿಗೆ ನಂಬಿಕೆದ್ರೋಹವನ್ನೆಸಗುವವನನ್ನು ಹಾಗು ದೌರ್ಜನ್ಯ ತೋರುವವನನ್ನು ಹಗೆಮಾಡುತ್ತೇನೆ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಆದಕಾರಣ ಮನಃಪೂರ್ವಕವಾಗಿ ಎಚ್ಚರಿಕೆಯಿಂದಿರಿ ನಿಮ್ಮ ಮಡದಿಗೆ ದ್ರೋಹವೆಸಗದಿರಿ.
Compare
Explore ಮಲಾಕಿಯ 2:16
2
ಮಲಾಕಿಯ 2:15
ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.
Explore ಮಲಾಕಿಯ 2:15