1
ಮತ್ತಾಯ 12:36-37
ಕನ್ನಡ ಸತ್ಯವೇದವು C.L. Bible (BSI)
KANCLBSI
ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ. ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು.
Compare
Explore ಮತ್ತಾಯ 12:36-37
2
ಮತ್ತಾಯ 12:34
ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.
Explore ಮತ್ತಾಯ 12:34
3
ಮತ್ತಾಯ 12:35
ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.
Explore ಮತ್ತಾಯ 12:35
4
ಮತ್ತಾಯ 12:31
“ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.
Explore ಮತ್ತಾಯ 12:31
5
ಮತ್ತಾಯ 12:33
“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.
Explore ಮತ್ತಾಯ 12:33