1
ಮತ್ತಾಯ 9:37-38
ಕನ್ನಡ ಸತ್ಯವೇದವು C.L. Bible (BSI)
KANCLBSI
ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.
Compare
Explore ಮತ್ತಾಯ 9:37-38
2
ಮತ್ತಾಯ 9:13
ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.
Explore ಮತ್ತಾಯ 9:13
3
ಮತ್ತಾಯ 9:36
ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.
Explore ಮತ್ತಾಯ 9:36
4
ಮತ್ತಾಯ 9:12
ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.
Explore ಮತ್ತಾಯ 9:12
5
ಮತ್ತಾಯ 9:35
ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.
Explore ಮತ್ತಾಯ 9:35