ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು. ಯೋನಾತಾನನು ದಾವೀದನಿಗೆ, “ಎಚ್ಚರಿಕೆಯಿಂದಿರು! ಸೌಲನು ನಿನ್ನನ್ನು ಕೊಲ್ಲಲು ಅವಕಾಶವನ್ನು ಕಾಯುತ್ತಿದ್ದಾನೆ. ಬೆಳಿಗ್ಗೆ, ಹೊಲದೊಳಗೆ ಹೋಗಿ ಅಡಗಿಕೊ.