ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:
“‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು.
ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು.
ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.”
ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.