ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.