ಆದರೆ ಹಾಗೆ ಮಾಡಿದ ಮೇಲೆ, ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ದಾವೀದನ ಮನಃಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು. ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.