ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.