1
2 ಸಮುಯೇಲ 14:14
ಕನ್ನಡ ಸಮಕಾಲಿಕ ಅನುವಾದ
KSB
ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.
Compare
Explore 2 ಸಮುಯೇಲ 14:14