ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.
ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.