1
ದಾನಿಯೇಲ 1:8
ಕನ್ನಡ ಸಮಕಾಲಿಕ ಅನುವಾದ
KSB
ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.
Compare
Explore ದಾನಿಯೇಲ 1:8
2
ದಾನಿಯೇಲ 1:17
ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.
Explore ದಾನಿಯೇಲ 1:17
3
ದಾನಿಯೇಲ 1:9
ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.
Explore ದಾನಿಯೇಲ 1:9
4
ದಾನಿಯೇಲ 1:20
ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.
Explore ದಾನಿಯೇಲ 1:20