1
ಎಸ್ತೇರಳು 3:6
ಕನ್ನಡ ಸಮಕಾಲಿಕ ಅನುವಾದ
KSB
ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.
Compare
Explore ಎಸ್ತೇರಳು 3:6
2
ಎಸ್ತೇರಳು 3:2
ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.
Explore ಎಸ್ತೇರಳು 3:2