1
ಗಲಾತ್ಯದವರಿಗೆ 3:13
ಕನ್ನಡ ಸಮಕಾಲಿಕ ಅನುವಾದ
KSB
ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.
Compare
Explore ಗಲಾತ್ಯದವರಿಗೆ 3:13
2
ಗಲಾತ್ಯದವರಿಗೆ 3:28
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.
Explore ಗಲಾತ್ಯದವರಿಗೆ 3:28
3
ಗಲಾತ್ಯದವರಿಗೆ 3:29
ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.
Explore ಗಲಾತ್ಯದವರಿಗೆ 3:29
4
ಗಲಾತ್ಯದವರಿಗೆ 3:14
ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.
Explore ಗಲಾತ್ಯದವರಿಗೆ 3:14
5
ಗಲಾತ್ಯದವರಿಗೆ 3:11
ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”
Explore ಗಲಾತ್ಯದವರಿಗೆ 3:11