“ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು,
ಸೆರೆಯವರನ್ನು ಸೆರೆಯಿಂದಲೂ,
ಕತ್ತಲೆಯಲ್ಲಿ ವಾಸಿಸುವವರನ್ನು
ಕಾರಾಗೃಹದಿಂದಲೂ ಹೊರತರಬೇಕು,”
ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು,
ನಿನ್ನ ಕೈಯನ್ನು ಹಿಡಿದು ಕಾಪಾಡಿ,
ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ,
ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.