ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು.
ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು.
ಹೀಗಿರುವುದರಿಂದ ನೀನು
ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ,
ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ,
ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,”
ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.