1
ಯೆರೆಮೀಯ 8:22
ಕನ್ನಡ ಸಮಕಾಲಿಕ ಅನುವಾದ
KSB
ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?
Compare
Explore ಯೆರೆಮೀಯ 8:22
2
ಯೆರೆಮೀಯ 8:4
“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?
Explore ಯೆರೆಮೀಯ 8:4
3
ಯೆರೆಮೀಯ 8:7
ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.
Explore ಯೆರೆಮೀಯ 8:7
4
ಯೆರೆಮೀಯ 8:6
ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
Explore ಯೆರೆಮೀಯ 8:6
5
ಯೆರೆಮೀಯ 8:9
ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.
Explore ಯೆರೆಮೀಯ 8:9