“ನಮ್ಮ ಕರ್ತ ಆಗಿರುವ ದೇವರೇ,
ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ.
ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ.
ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು,
ನಿಮ್ಮ ಚಿತ್ತದಿಂದಲೇ ಇದ್ದವು,”
ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.