1
ರೋಮಾಪುರದವರಿಗೆ 9:16
ಕನ್ನಡ ಸಮಕಾಲಿಕ ಅನುವಾದ
KSB
ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.
Compare
Explore ರೋಮಾಪುರದವರಿಗೆ 9:16
2
ರೋಮಾಪುರದವರಿಗೆ 9:15
ದೇವರು ಮೋಶೆಗೆ ಹೇಳಿದ್ದೇನೆಂದರೆ, “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.”
Explore ರೋಮಾಪುರದವರಿಗೆ 9:15
3
ರೋಮಾಪುರದವರಿಗೆ 9:20
ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?
Explore ರೋಮಾಪುರದವರಿಗೆ 9:20
4
ರೋಮಾಪುರದವರಿಗೆ 9:18
ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.
Explore ರೋಮಾಪುರದವರಿಗೆ 9:18
5
ರೋಮಾಪುರದವರಿಗೆ 9:21
ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?
Explore ರೋಮಾಪುರದವರಿಗೆ 9:21