ಮಲಾಕಿಯ 3:10
ಮಲಾಕಿಯ 3:10 KANCLBSI
ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.









