YouVersion Logo
Search Icon

ಮಲಾಕಿಯ 3:11-12

ಮಲಾಕಿಯ 3:11-12 KANCLBSI

“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು. ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

Video for ಮಲಾಕಿಯ 3:11-12