ಮತ್ತಾಯ 21:42
ಮತ್ತಾಯ 21:42 KANCLBSI
ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?
ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?