ಮತ್ತಾಯ 23:23
ಮತ್ತಾಯ 23:23 KANCLBSI
ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.





