ಮತ್ತಾಯ 9:13
ಮತ್ತಾಯ 9:13 KANCLBSI
ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.
ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.