ವಿಮೋಚನಕಾಂಡ 9:18-19
ವಿಮೋಚನಕಾಂಡ 9:18-19 KERV
ಆದ್ದರಿಂದ ನಾಳೆ ಇದೇ ಸಮಯಕ್ಕೆ ಸರಿಯಾಗಿ ಭೀಕರವಾದ ಆಲಿಕಲ್ಲಿನ ಮಳೆಯನ್ನು ಸುರಿಸುವೆನು. ಈಜಿಪ್ಟ್ ರಾಜ್ಯವು ಸ್ಥಾಪನೆಯಾದಂದಿನಿಂದ ಇಂಥ ಆಲಿಕಲ್ಲಿನ ಮಳೆ ಬಿದ್ದಿಲ್ಲ. ಈಗ ನೀನು ನಿನ್ನ ಪಶುಗಳನ್ನೂ ನಿನ್ನ ಹೊಲದಲ್ಲಿರುವ ನಿನ್ನ ಪ್ರತಿಯೊಂದನ್ನೂ ಸುರಕ್ಷಿತವಾದ ಸ್ಥಳದಲ್ಲಿ ಇರಿಸಬೇಕು. ಮನೆಯೊಳಗಿರದೆ ಹೊಲದಲ್ಲಿರುವ ಮನುಷ್ಯರೂ ಪಶುಗಳೂ ಆಲಿಕಲ್ಲಿನ ಮಳೆಗೆ ಸಿಕ್ಕಿಕೊಂಡು ಸಾಯುವರು’ ಎಂದು ಹೇಳಬೇಕು” ಅಂದನು.





