ರೋಮ್ನಗರದವರಿಗೆ ಬರೆದ ಪತ್ರ 1:21
ರೋಮ್ನಗರದವರಿಗೆ ಬರೆದ ಪತ್ರ 1:21 KERV
ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.
ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.