ರೋಮ್ನಗರದವರಿಗೆ ಬರೆದ ಪತ್ರ 1:22-23
ರೋಮ್ನಗರದವರಿಗೆ ಬರೆದ ಪತ್ರ 1:22-23 KERV
ಜನರು ತಮ್ಮನ್ನು ಜ್ಞಾನಿಗಳೆಂದು ಹೇಳಿಕೊಂಡು ಮೂರ್ಖರಾದರು. ಸದಾಕಾಲ ಜೀವಿಸುವ ದೇವರ ಮಹಿಮೆಯನ್ನು ಅವರು ಬಿಟ್ಟುಕೊಟ್ಟು ಮನುಷ್ಯರಂತಿರುವ, ಪಕ್ಷಿಗಳಂತಿರುವ, ಪ್ರಾಣಿಗಳಂತಿರುವ ಮತ್ತು ಹಾವುಗಳಂತಿರುವ ವಿಗ್ರಹಗಳನ್ನು ಮಾಡಿಕೊಂಡು ಅವುಗಳನ್ನು ಆರಾಧಿಸತೊಡಗಿದರು.





