ರೋಮ್ನಗರದವರಿಗೆ ಬರೆದ ಪತ್ರ 14:11-12
ರೋಮ್ನಗರದವರಿಗೆ ಬರೆದ ಪತ್ರ 14:11-12 KERV
ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “‘ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ’ ಎನ್ನುತ್ತಾನೆ ಪ್ರಭುವು.” ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.






