ರೋಮ್ನಗರದವರಿಗೆ ಬರೆದ ಪತ್ರ 3:23-24
ರೋಮ್ನಗರದವರಿಗೆ ಬರೆದ ಪತ್ರ 3:23-24 KERV
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ.











