ರೋಮ್ನಗರದವರಿಗೆ ಬರೆದ ಪತ್ರ 3:4
ರೋಮ್ನಗರದವರಿಗೆ ಬರೆದ ಪತ್ರ 3:4 KERV
ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”





