ರೋಮ್ನಗರದವರಿಗೆ ಬರೆದ ಪತ್ರ 8:6
ರೋಮ್ನಗರದವರಿಗೆ ಬರೆದ ಪತ್ರ 8:6 KERV
ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.
ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.