ಅಪೊಸ್ತಲರ ಕೃತ್ಯಗಳು 7:59-60
ಅಪೊಸ್ತಲರ ಕೃತ್ಯಗಳು 7:59-60 KSB
ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು. ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.





