ಯೆಶಾಯ 9:7
ಯೆಶಾಯ 9:7 KSB
ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.





