ಮತ್ತಾಯ 2:12-13
ಮತ್ತಾಯ 2:12-13 KSB
ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು. ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.



![[From Heaven to the Hay in the Heart] Part 1 ಮತ್ತಾಯ 2:12-13 ಕನ್ನಡ ಸಮಕಾಲಿಕ ಅನುವಾದ](/_next/image?url=https%3A%2F%2Fimageproxy.youversionapi.com%2Fhttps%3A%2F%2Fs3.amazonaws.com%2Fyvplans%2F29090%2F1440x810.jpg&w=3840&q=75)

