YouVersion Logo
Search Icon

ರೋಮಾಪುರದವರಿಗೆ 14:11-12

ರೋಮಾಪುರದವರಿಗೆ 14:11-12 KSB

ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.” ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.

Verse Image for ರೋಮಾಪುರದವರಿಗೆ 14:11-12

ರೋಮಾಪುರದವರಿಗೆ 14:11-12 - ಪವಿತ್ರ ವೇದದಲ್ಲಿ ಹೀಗೆ ಬರೆದಿದೆ:
“ ‘ನಾನು ಜೀವಿಸುವುದರಿಂದ,
ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು.
ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’
ಎಂದು ಕರ್ತನು ಹೇಳುತ್ತಾರೆ.”
ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.

Free Reading Plans and Devotionals related to ರೋಮಾಪುರದವರಿಗೆ 14:11-12