“ ‘ಈ ಜನರ ಬಳಿಗೆ ಹೋಗಿ ಹೇಳು,
“ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ;
ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.”
ಈ ಜನರ ಹೃದಯವು ಕಠೋರವಾಗಿದೆ;
ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ,
ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ.
ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ,
ಕಿವಿಗಳಿಂದ ಕೇಳಿಸಿಕೊಂಡು,
ತಮ್ಮ ಹೃದಯದಿಂದ ತಿಳಿದು,
ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’
ಎಂಬುದೇ.