1
ಅಪೊಸ್ತಲರ ಕೃತ್ಯಗಳು 4:12
ಕನ್ನಡ ಸಮಕಾಲಿಕ ಅನುವಾದ
KSB
ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.
Compara
Explorar ಅಪೊಸ್ತಲರ ಕೃತ್ಯಗಳು 4:12
2
ಅಪೊಸ್ತಲರ ಕೃತ್ಯಗಳು 4:31
ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.
Explorar ಅಪೊಸ್ತಲರ ಕೃತ್ಯಗಳು 4:31
3
ಅಪೊಸ್ತಲರ ಕೃತ್ಯಗಳು 4:29
ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.
Explorar ಅಪೊಸ್ತಲರ ಕೃತ್ಯಗಳು 4:29
4
ಅಪೊಸ್ತಲರ ಕೃತ್ಯಗಳು 4:11
ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.
Explorar ಅಪೊಸ್ತಲರ ಕೃತ್ಯಗಳು 4:11
5
ಅಪೊಸ್ತಲರ ಕೃತ್ಯಗಳು 4:13
ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.
Explorar ಅಪೊಸ್ತಲರ ಕೃತ್ಯಗಳು 4:13
6
ಅಪೊಸ್ತಲರ ಕೃತ್ಯಗಳು 4:32
ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.
Explorar ಅಪೊಸ್ತಲರ ಕೃತ್ಯಗಳು 4:32