1
ಅಪೊಸ್ತಲರ ಕೃತ್ಯಗಳು 7:59-60
ಕನ್ನಡ ಸಮಕಾಲಿಕ ಅನುವಾದ
KSB
ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು. ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.
Compara
Explorar ಅಪೊಸ್ತಲರ ಕೃತ್ಯಗಳು 7:59-60
2
ಅಪೊಸ್ತಲರ ಕೃತ್ಯಗಳು 7:49
“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?
Explorar ಅಪೊಸ್ತಲರ ಕೃತ್ಯಗಳು 7:49
3
ಅಪೊಸ್ತಲರ ಕೃತ್ಯಗಳು 7:57-58
ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು. ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.
Explorar ಅಪೊಸ್ತಲರ ಕೃತ್ಯಗಳು 7:57-58