YouVersion-logo
BibelLæseplanerVideoer
Download appen
Sprogvælger
Søgeikon

Populære bibelvers fra ಲೂಕನ ಸುವಾರ್ತೆ 14

1

ಲೂಕನ ಸುವಾರ್ತೆ 14:26

ಪರಿಶುದ್ದ ಬೈಬಲ್‌

KERV

“ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.

Sammenlign

Udforsk ಲೂಕನ ಸುವಾರ್ತೆ 14:26

2

ಲೂಕನ ಸುವಾರ್ತೆ 14:27

ಪರಿಶುದ್ದ ಬೈಬಲ್‌

KERV

ನನ್ನನ್ನು ಹಿಂಬಾಲಿಸುವವನು ತನಗೆ ಕೊಡಲ್ಪಟ್ಟಿರುವ ಶಿಲುಬೆಯನ್ನು (ಶ್ರಮೆ) ಹೊತ್ತುಕೊಂಡು ಹೋಗದಿದ್ದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.

Sammenlign

Udforsk ಲೂಕನ ಸುವಾರ್ತೆ 14:27

3

ಲೂಕನ ಸುವಾರ್ತೆ 14:11

ಪರಿಶುದ್ದ ಬೈಬಲ್‌

KERV

ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”

Sammenlign

Udforsk ಲೂಕನ ಸುವಾರ್ತೆ 14:11

4

ಲೂಕನ ಸುವಾರ್ತೆ 14:33

ಪರಿಶುದ್ದ ಬೈಬಲ್‌

KERV

“ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!

Sammenlign

Udforsk ಲೂಕನ ಸುವಾರ್ತೆ 14:33

5

ಲೂಕನ ಸುವಾರ್ತೆ 14:28-30

ಪರಿಶುದ್ದ ಬೈಬಲ್‌

KERV

“ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು. ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ, ‘ಇವನು ಈ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಆದರೆ ಪೂರೈಸಲು ಅವನಿಂದಾಗಲಿಲ್ಲ’ ಎಂದು ಗೇಲಿ ಮಾಡುವರು.

Sammenlign

Udforsk ಲೂಕನ ಸುವಾರ್ತೆ 14:28-30

6

ಲೂಕನ ಸುವಾರ್ತೆ 14:13-14

ಪರಿಶುದ್ದ ಬೈಬಲ್‌

KERV

ಅದರ ಬದಲು, ನೀನು ಔತಣ ಮಾಡಿಸುವಾಗ ಬಡಜನರನ್ನು, ಕುಂಟರನ್ನು ಮತ್ತು ಕುರುಡರನ್ನು ಆಮಂತ್ರಿಸು. ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.

Sammenlign

Udforsk ಲೂಕನ ಸುವಾರ್ತೆ 14:13-14

7

ಲೂಕನ ಸುವಾರ್ತೆ 14:34-35

ಪರಿಶುದ್ದ ಬೈಬಲ್‌

KERV

“ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ. ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”

Sammenlign

Udforsk ಲೂಕನ ಸುವಾರ್ತೆ 14:34-35

Forrige Kapitel
Næste Kapitel
YouVersion

Opmuntrer og udfordrer dig til at søge intimitet med Gud hver dag.

Tjeneste

Om

Karrierer

Bliv frivillig

Blog

Presse

Nyttige links

Hjælp

Donér

Bibeloversættelser

Lydbibler

Bibelsprog

Dagens vers


Et digitalt ministerium af

Life.Church
Dansk

©2026 Life.Church / YouVersion

PrivatlivspolitikBetingelser
Procedure for offentliggørelse af sikkerhedssårbarheder
FacebookTwitterInstagramYouTubePinterest