ಮತ್ತಾಯನ ಸುವಾರ್ತೆ 13:30
ಮತ್ತಾಯನ ಸುವಾರ್ತೆ 13:30 KERV
ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”


![[Serie ¡Qué dicha!] La paz de los hijos de Dios ಮತ್ತಾಯನ ಸುವಾರ್ತೆ 13:30 ಪರಿಶುದ್ದ ಬೈಬಲ್](/_next/image?url=https%3A%2F%2Fimageproxy.youversionapi.com%2Fhttps%3A%2F%2Fs3.amazonaws.com%2Fyvplans%2F15106%2F1440x810.jpg&w=3840&q=75)


