ಮಾರ್ಕನ ಸುವಾರ್ತೆ 4:39-40

ಮಾರ್ಕನ ಸುವಾರ್ತೆ 4:39-40 KERV

ಯೇಸು ಎಚ್ಚೆತ್ತು ಬಿರುಗಾಳಿ ಮತ್ತು ಅಲೆಗಳಿಗೆ, “ಪ್ರಶಾಂತವಾಗಿರಿ! ಮೊರೆಯದಿರಿ!” ಎಂದು ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತುಹೋಯಿತು ಮತ್ತು ಸರೋವರವು ಪ್ರಶಾಂತವಾಯಿತು. ಯೇಸು ತನ್ನ ಶಿಷ್ಯರಿಗೆ, “ನೀವೇಕೆ ಹೆದರುತ್ತೀರಿ? ನಿಮ್ಮಲ್ಲಿ ಇನ್ನೂ ನಂಬಿಕೆಯಿಲ್ಲವೇ?” ಎಂದು ಕೇಳಿದನು.

គម្រោង​អាន​និង​អត្ថបទស្មឹងស្មាធិ៍ជាមួយ​ព្រះ ​​ដោយ​ឥត​គិត​ថ្លៃ​ ដែល​ទាក់​ទង​ទៅ​នឹង ಮಾರ್ಕನ ಸುವಾರ್ತೆ 4:39-40