YouVersion Logo
Search Icon

ಮತ್ತಾಯನ ಸುವಾರ್ತೆ 13:20-21

ಮತ್ತಾಯನ ಸುವಾರ್ತೆ 13:20-21 KERV

“ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು. ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.